ಮೂಡುಬಿದಿರೆ: ಮನುಷ್ಯ ತನ್ನ ಸ್ವಾರ್ಥಪರ ಕ್ರಿಯೆಗಳಿಂದ ಪ್ರಕೃತಿಯನ್ನು ನಾಶ ಮಾಡುತ್ತಾ ಬಂದಿದ್ದು, ಇಂದು ನಮ್ಮ ವಾತಾವರಣ ಎನ್ನುವುದು ‘’ವಾತಾರಾವಣ’’ವಾಗಿ
ಬೆಳ್ತಂಗಡಿ: ಕಂಕಣ ಸೂರ್ಯಗ್ರಹಣ ಪ್ರಯುಕ್ತ ಡಿ.26ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಬೆಳಗ್ಗೆ 6.30ರಿಂದ ಮಧ್ಯಾಹ್ನ
ಬಂಟ್ವಾಳ: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಒಟ್ಟು ೧೫ರಲ್ಲಿ ೧೨ ಸ್ಥಾನಗಳಲ್ಲಿ ವಿಜಯಿಯಾಗಿದ್ದು, ಬಿಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ.
ಮೂಡುಬಿದಿರೆ: ಇಪ್ಪತ್ತರ ಸಂಭ್ರಮದಲ್ಲಿರುವ ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಟನೆ ಪ್ರೆಸ್ ಕ್ಲಬ್(ರಿ) ವತಿಯಿಂದ ಗೋವರ್ಧನಂ ಸಂಭ್ರಮ ಗೀತಾಜಯಂತಿಯ...
ಸುಳ್ಯ: ಕಲ್ಲಪಳ್ಳಿಯ ಪೆರುಮುಂಡ ಆದರ್ಶ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘದ ನೂತನ ಆದರ್ಶ ಸಭಾಭವನನ್ನು ರೋಟರಿ ಜಿಲ್ಲಾ ಅಸಿಸ್ಟೆಂಟ್ ಗವರ್ನರ್ ಡಾ.ಕೇಶವ ಪಿ.ಕೆ. ನೆರವೇರಿಸಿದರು.
ಮಂಗಳೂರು: ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡಿರುವುದನ್ನು ನೋಡಿರುವ ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಕಣ್ಣೀರಿಟ್ಟರು.
ಬಂಟ್ವಾಳ: ಕಂಬಳಕ್ಕೆ ಸರಕಾರದಿಂದ ಪ್ರೋತ್ಸಾಹ ಹಾಗೂ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ರಾಜ್ಯದ ಉಪಮುಖ್ಯಮಂತ್ರಿ ಡಾ.ಆಶ್ವಥ ನಾರಾಯಣ ಹೇಳಿದ್ದಾರೆ.
ಬಂಟ್ವಾಳ: ಜೆಸಿಬಿ ಮೂಲಕ ಮಣ್ಣು ತೆಗೆಯುತ್ತಿದ್ದ ವೇಳೆ ಧರೆ ಜರಿದು ಮೂವರು ಕಾರ್ಮಿಕರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ವಿಟ್ಲ ಸಮೀಪದ ಒಡಿಯೂರು ಎಂಬಲ್ಲಿ ನಡೆದಿದೆ.
ಮೂಡುಬಿದಿರೆ: ಜುಗಾರಿ ಅಡ್ಡೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂಬ ಗುಮಾನಿ ಮೇರೆಗೆ ಛಾಯಾಗ್ರಾಹಕರೋರ್ವರಿಗೆ ಬೆದರಿಕೆಯೊಡ್ಡಿದ ಇಬ್ಬರ ವಿರುದ್ಧ ಮೂಡುಬಿದಿರೆ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.
ಬೆಳ್ತಂಗಡಿ : ಪಟ್ಟಣ ಪಂಚಾಯತಿಗೆ ಬಂದಿರುವ ಹತ್ತು ಕೋಟಿ ಅನುದಾನದ ಕಾಮಗಾರಿಗಳಲ್ಲಿ ಕೆಲ ಕಾಮಗಾರಿಗಳ ಶಿಲಾನ್ಯಾಸವನ್ನು ಈ ಹಿಂದೆ ಅಂದಿನ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಿದ್ದರು ಇದನ್ನು ಮತ್ತೆ ಈಗಿನ ಮುಖ್ಯಮಂತ್ರಿಯವರು ಭಾನುವಾರ